April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ. 19 ರಂದು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ದೇವರ ಸನ್ನಿಧಾನದಲ್ಲಿ ಗಣಹೋಮ, ಗಣಪತಿ ಪ್ರತಿಷ್ಠೆ. ಮತ್ತು ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ವಿಜಯ ಸಾಲಿಯನ್, ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರದ ಸತೀಶ್ ಬಂಗೇರ, ಸುರೇಶ ಸಾಲಿಯನ್, ಮೋಹನ್ ನಾಯಕ್, ಯಶೋದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ಲಕ್ಷ್ಮಿಕಾಂತ್ ಶೆಟ್ಟಿ, ಅರ್ಚಕರಾದ ರಘುರಾಮ್ ಭಟ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
error: Content is protected !!