ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ. 19 ರಂದು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ದೇವರ ಸನ್ನಿಧಾನದಲ್ಲಿ ಗಣಹೋಮ, ಗಣಪತಿ ಪ್ರತಿಷ್ಠೆ. ಮತ್ತು ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ವಿಜಯ ಸಾಲಿಯನ್, ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರದ ಸತೀಶ್ ಬಂಗೇರ, ಸುರೇಶ ಸಾಲಿಯನ್, ಮೋಹನ್ ನಾಯಕ್, ಯಶೋದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ಲಕ್ಷ್ಮಿಕಾಂತ್ ಶೆಟ್ಟಿ, ಅರ್ಚಕರಾದ ರಘುರಾಮ್ ಭಟ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.

Leave a Comment

error: Content is protected !!