September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ. 19 ರಂದು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ದೇವರ ಸನ್ನಿಧಾನದಲ್ಲಿ ಗಣಹೋಮ, ಗಣಪತಿ ಪ್ರತಿಷ್ಠೆ. ಮತ್ತು ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ವಿಜಯ ಸಾಲಿಯನ್, ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರದ ಸತೀಶ್ ಬಂಗೇರ, ಸುರೇಶ ಸಾಲಿಯನ್, ಮೋಹನ್ ನಾಯಕ್, ಯಶೋದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ಲಕ್ಷ್ಮಿಕಾಂತ್ ಶೆಟ್ಟಿ, ಅರ್ಚಕರಾದ ರಘುರಾಮ್ ಭಟ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.

Related posts

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಲಯಾಳಿ ಕ್ರೈಸ್ತ ಬಾಂಧವರ ಸಭೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!