September 6, 2026
Uncategorized

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಗುರುವಾಯನಕೆರೆಯಲ್ಲಿ ಕಳೆದ 30 ವರ್ಷಗಳಿಂದ ಸಾರ್ವಜನಿಕವಾಗಿ ಆರಾಧಿಸಿಕೊಂಡು ಬರುತ್ತಿರುವ ಗಣಪತಿಗೆ ಗುಜರಾತ್ ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿರವರು ಸುಮಾರು ಒಂದೂವರೆ ಕೆಜಿ ತೂಕದ ಸೇವಾರೂಪವಾಗಿ ನೀಡಿದ ಬೆಳ್ಳಿ ಕೀರೀಟವನ್ನು ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಿಜೇಶ್ ಕುಮಾರ್, ಗೌರವಾಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಬಜಿಲ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಎರ್ನೋಡಿ ಇದರ ಸಾಮಾನ್ಯ ಸಭೆ

Suddi Udaya
error: Content is protected !!