22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು
ಶ್ರೀ ಅನಂತರಾಮ ಶಬರಾಯ ಇವರು ಪೌರೋಹಿತ್ಯದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಿರಿಯರಾದ ಶೀನಪ್ಪ ಗೌಡ ಚಾಕೊಟೆದಡಿ, ಸಂಘದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು, ಕಾರ್ಯದರ್ಶಿ ವಿಶ್ವನಾಥ ಪುತ್ತಿಲ ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!