24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya
error: Content is protected !!