September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ವತಿಯಿಂದ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ಬು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ನೆರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಭಾರತ್ ಆಟೋ ಕಾರ್ಸ್ ಪ್ರವೀಣ್ ಕುಮಾರ್ ಹೆಚ್.ಎಸ್, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಪ್ರಗತಿಪರ ಕೃಷಿಕರಾದ ಸತೀಶ್ ರೈ ಬಾರ್ದಡ್ಕ, ವಿಶ್ವನಾಥ ಹೊಳ್ಳ,ಉದ್ಯಮಿ ಸಂತೋಷ್ ಹೆಗ್ಡೆ ತೆಂಕಕಾರಂದೂರು, ಪತ್ರಕರ್ತ ಮನೋಹರ್ ಕುಮಾರ್ ಬಳಂಜ, ಮೈಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಸುಧಾಮ, ಯುವ ಉದ್ಯಮಿ ಸಚಿನ್ ಶೆಟ್ಟಿ ಕುರೆಲ್ಯ ಉಪಸ್ಥಿತರಿದ್ದರು.

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಗದೀಶ್ ರೈ ಪಾಂಡ್ಯೋಟ್ಟು ಸ್ವಾಗತಿಸಿದರು.ಶಿಕ್ಷಕ ಹರೀಶ್ ಹಾಣಿಂಜ ನಿರೂಪಿಸಿದರು.

ಪುರುಷರಿಗೆ, ಯುವತಿಯರಿಗೆ,ಮಕ್ಕಳಿಗೆ ವಿವಿಧ ಆಟೋಟ ಸ್ಪರ್ದೆಗಳು ಜರುಗಿದವು.

Related posts

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya
error: Content is protected !!