September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

ಬಳಂಜ: ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಕುವೆಟ್ಟು ಓಡಿಲ್ನಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ದಾಸ ಸಾಹಿತ್ಯದಲ್ಲಿ ಉತ್ತಮ ಭಜನೆಯನ್ನು ಆಯ್ದುಕೊಂಡು ಶುಶ್ರಾವ್ಯ ಕಂಠದಿಂದ ಹಾಡುವ ಪಂಚಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ತಾಲೂಕಿನಲ್ಲಿ ಹೆಸರನ್ನು ಪಡೆದಿದ್ದಾರೆ.

ಪುಷ್ಪಾ ಗಿರೀಶ್ ಸೇರಿದಂತೆ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷರಾದ ಭಾರತಿ ಸಂತೋಷ್ ಹಾಗೂ ಮಂಡಳಿಯ ಎಲ್ಲಾ ಸದಸ್ಯರು ಜೊತೆಯಾಗಿ ಕಾರ್ಯಕ್ರಮ ನೀಡುತ್ತಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!