23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.21: ಕರಾಯ ವಿದ್ಯುತ್ ನಿಲುಗಡೆ

ಕರಾಯ: ಕ.ವಿ.ಪ್ರ.ನಿ.ನಿ.ಯವರು ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಸೆ. 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ( ಬಂದಾರು, ಪದ್ಮುಂಜ,ಪಿಲಿಗೂಡು,ತೆಕ್ಕಾರು,ಮೂರುಗೊಳಿ,ಕಲ್ಲೇರಿ ಟೌನ್,ಕುದ್ರಡ್ಕ,ಮುಗೆರಡ್ಕ,ಕಕ್ಕೆಪದವು, ಪಾಂಡವರಕಲ್ಲು,ಉಪ್ಪಿನಂಗಡಿ ಟೌನ್,ಕೆಮ್ಮರ ) ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!