September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು.

ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ ಚಾವಡಿಯ ಮುಖ್ಯಸ್ಥರುಗಳು ಹಾಗೂ ಬಂದಿರುವ ಎಲ್ಲರೂ ಭತ್ತದ ತೆನೆ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತರನ್ನು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶ್ರೀಧರ್ ರಾವ್ ಮತ್ತು ಇತರ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು. ಬಂದಿರುವಂತಹ ಎಲ್ಲಾ ಭಕ್ತರಿಗೂ ಮಧ್ಯಾಹ್ನ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಇತಿಹಾಸ ಪ್ರಸಿದ್ದ ಬಳಂಜ ದೇವಸ್ಥಾನದ ಭಕ್ತವೃಂದದಿಂದ ಶಾಸಕ ಹರೀಶ್ ಪೂಂಜರವರ ಭೇಟಿ

Suddi Udaya
error: Content is protected !!