25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಪೂರ್ವಾಹ್ನ ಗಣಹೋಮ, ವಿದ್ಯಾ ಗಣಪತಿ ಪೂಜೆ ಹಾಗೂ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮಾನೇಜರ್, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!