July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಪೂರ್ವಾಹ್ನ ಗಣಹೋಮ, ವಿದ್ಯಾ ಗಣಪತಿ ಪೂಜೆ ಹಾಗೂ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮಾನೇಜರ್, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya
error: Content is protected !!