September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

ಕೊಕ್ಕಡ: ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆಯನ್ನು ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ರವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ನೈಮಿಷ ಹೌಸ್ ಆಫ್ ಸ್ಟೈಸನ್ ನ ಮಾಲಕರಾದ ಬಾಲಕೃಷ್ಣ ನೈಮಿಷ ಅವರ ಪತ್ನಿ ಶ್ರೀಮತಿ ರಿಂಕಾ ಬಾಲಕೃಷ್ಣ, ಪುತ್ರ ವಿಖ್ಯಾತ್ ಹಾಗೂ ಗೋಪಾಲನ್ ಅಡೂರ್ ಕಾಸರಗೋಡು, ಚಂದ್ರನ್ ಬಿಸಿ ಕಾಸರಗೋಡು , ಮನೋಜ್ ಕಾಸರಗೋಡು, ಅಭಿಷೇಕ್ ಮೋಹನ್ ಕಾಸರಗೋಡು ಉಪಸ್ಥಿತರಿದ್ದು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ದ ಗಾಣದ ಎಣ್ಣೆಯನ್ನು ತಯಾರಿಸಿ ಕೊಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.

Related posts

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ತೋಟತ್ತಾಡಿ: ಕೃಷಿಕ ದುಗ್ಗಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!