September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ ಮಂಡಲ (ರಿ) ಇವುಗಳ ಸಹಕಾರದೊಂದಿಗೆ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಂದು ಯಜ್ಞ ಮಂಟಪ ಬದಿನಡೆ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಗಣ್ಯರು, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!