23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya
error: Content is protected !!