24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್‌ ಕುಮಾರ್‌ ಚಾಲನೆ ನೀಡಿ, ಗರಿಷ್ಠ ಸಹಕಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಕರುಣಾಕರ ಆಚಾರ್ಯ, ಹಿರಿಯ ಕೃಷಿಕ ರತನ್ ಕುಮಾರ್, ಕಲಂಜ ಗ್ರಾಪಂ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲಂಜ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ವಸಂತ ಮಡಿವಾಳ, ದರ್ಣಪ್ಪ ಪೂಜಾರಿ, ಚೆನ್ನಪ್ಪಗೌಡ, ಮುಖ್ಯ ಶಿಕ್ಷಕಿ ಪೂರ್ಣಿಮಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಬೆಳ್ತಂಗಡಿ ರಬ್ಬರ್ ಟ್ಯಾಪರ್ಸ್ ಮತ್ತು ಕೃಷಿ ಮಜ್ದೂರ್ ಸಂಘದ ಸಭೆ: ನೂತನ ಸಮಿತಿ ರಚನೆ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya
error: Content is protected !!