22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್‌ ಕುಮಾರ್‌ ಚಾಲನೆ ನೀಡಿ, ಗರಿಷ್ಠ ಸಹಕಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಕರುಣಾಕರ ಆಚಾರ್ಯ, ಹಿರಿಯ ಕೃಷಿಕ ರತನ್ ಕುಮಾರ್, ಕಲಂಜ ಗ್ರಾಪಂ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲಂಜ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ವಸಂತ ಮಡಿವಾಳ, ದರ್ಣಪ್ಪ ಪೂಜಾರಿ, ಚೆನ್ನಪ್ಪಗೌಡ, ಮುಖ್ಯ ಶಿಕ್ಷಕಿ ಪೂರ್ಣಿಮಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!