27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು.

ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ ಚಾವಡಿಯ ಮುಖ್ಯಸ್ಥರುಗಳು ಹಾಗೂ ಬಂದಿರುವ ಎಲ್ಲರೂ ಭತ್ತದ ತೆನೆ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತರನ್ನು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶ್ರೀಧರ್ ರಾವ್ ಮತ್ತು ಇತರ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು. ಬಂದಿರುವಂತಹ ಎಲ್ಲಾ ಭಕ್ತರಿಗೂ ಮಧ್ಯಾಹ್ನ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಆಟಿ ಕೂಟ – ಮೆರಗು ತಂದ ಆಟಿ ಕಳೆಂಜ : ರಂಗೇರಿಸಿದ ಮಹಿಳೆಯರ ಕೋರಿದ ಕಟ್ಟ ಡ್ಯಾನ್ಸ್

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya
error: Content is protected !!