23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು.

ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ ಚಾವಡಿಯ ಮುಖ್ಯಸ್ಥರುಗಳು ಹಾಗೂ ಬಂದಿರುವ ಎಲ್ಲರೂ ಭತ್ತದ ತೆನೆ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತರನ್ನು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶ್ರೀಧರ್ ರಾವ್ ಮತ್ತು ಇತರ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು. ಬಂದಿರುವಂತಹ ಎಲ್ಲಾ ಭಕ್ತರಿಗೂ ಮಧ್ಯಾಹ್ನ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ಲೈವ್ ಅಸೋಸಿಯೇಶನ್ ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್ ಎಂ. ಗೌಡ ಬೆಳ್ತಂಗಡಿ ಆಯ್ಕೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!