23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

ಕೊಕ್ಕಡ: ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆಯನ್ನು ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ರವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ನೈಮಿಷ ಹೌಸ್ ಆಫ್ ಸ್ಟೈಸನ್ ನ ಮಾಲಕರಾದ ಬಾಲಕೃಷ್ಣ ನೈಮಿಷ ಅವರ ಪತ್ನಿ ಶ್ರೀಮತಿ ರಿಂಕಾ ಬಾಲಕೃಷ್ಣ, ಪುತ್ರ ವಿಖ್ಯಾತ್ ಹಾಗೂ ಗೋಪಾಲನ್ ಅಡೂರ್ ಕಾಸರಗೋಡು, ಚಂದ್ರನ್ ಬಿಸಿ ಕಾಸರಗೋಡು , ಮನೋಜ್ ಕಾಸರಗೋಡು, ಅಭಿಷೇಕ್ ಮೋಹನ್ ಕಾಸರಗೋಡು ಉಪಸ್ಥಿತರಿದ್ದು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ದ ಗಾಣದ ಎಣ್ಣೆಯನ್ನು ತಯಾರಿಸಿ ಕೊಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.

Related posts

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!