23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ ಮಂಡಲ (ರಿ) ಇವುಗಳ ಸಹಕಾರದೊಂದಿಗೆ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಂದು ಯಜ್ಞ ಮಂಟಪ ಬದಿನಡೆ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಗಣ್ಯರು, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!