24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಬಳಂಜದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!