25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya
error: Content is protected !!