September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!