22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya
error: Content is protected !!