30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

ಧರ್ಮಸ್ಥಳ: ಕಾಡಾನೆ ದಾಳಿಯಿಂದ ತೀವ್ರವಾಗಿ ಕೃಷಿ ನಾಶಗೊಂಡಿರುವ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಂ. ಸಿ ಎ ಅಧ್ಯಕ್ಷ ಬೆಟ್ಟಿ ನಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ನೆರಿಯ, ಧರ್ಮಸ್ಥಳ ಚರ್ಚಿನ ಧರ್ಮಗುರುಗಳಾದ ಫಾ. ರೋಕಿ, ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸದಸ್ಯೆ ರೀನಾ ಶಿಬಿ, ಮಾಜಿ ಗ್ರಾ.ಪಂ ಸದಸ್ಯ ಟಿ.ವಿ ದೇವಸ್ಯ, ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ರೋಬಿನ್, ಕೇವಿಯರ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!