22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

ಧರ್ಮಸ್ಥಳ: ಕಾಡಾನೆ ದಾಳಿಯಿಂದ ತೀವ್ರವಾಗಿ ಕೃಷಿ ನಾಶಗೊಂಡಿರುವ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಂ. ಸಿ ಎ ಅಧ್ಯಕ್ಷ ಬೆಟ್ಟಿ ನಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ನೆರಿಯ, ಧರ್ಮಸ್ಥಳ ಚರ್ಚಿನ ಧರ್ಮಗುರುಗಳಾದ ಫಾ. ರೋಕಿ, ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸದಸ್ಯೆ ರೀನಾ ಶಿಬಿ, ಮಾಜಿ ಗ್ರಾ.ಪಂ ಸದಸ್ಯ ಟಿ.ವಿ ದೇವಸ್ಯ, ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ರೋಬಿನ್, ಕೇವಿಯರ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya
error: Content is protected !!