23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

ಕಲ್ಮಂಜ: ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ಅಭಿವೃದ್ಧಿಯ ಪ್ರಥಮ ಹಂತವಾಗಿ ರೂ. 25 ಲಕ್ಷ ವೆಚ್ಚದಲ್ಲಿ ನೂತನ ಸಭಾಂಗಣ ರಚನೆ ಕಾಮಗಾರಿಗೆ ಇತ್ತೀಚೆಗೆ ಚಾಲನೆ ನೀಡಲಾಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್‌ ಕುಮಾರ್‌ ಚಾಲನೆ ನೀಡಿ, ಗರಿಷ್ಠ ಸಹಕಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪಾಧ್ಯಕ್ಷ ಕರುಣಾಕರ ಆಚಾರ್ಯ, ಹಿರಿಯ ಕೃಷಿಕ ರತನ್ ಕುಮಾರ್, ಕಲಂಜ ಗ್ರಾಪಂ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲಂಜ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ವಸಂತ ಮಡಿವಾಳ, ದರ್ಣಪ್ಪ ಪೂಜಾರಿ, ಚೆನ್ನಪ್ಪಗೌಡ, ಮುಖ್ಯ ಶಿಕ್ಷಕಿ ಪೂರ್ಣಿಮಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!