July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು.

ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ ಚಾವಡಿಯ ಮುಖ್ಯಸ್ಥರುಗಳು ಹಾಗೂ ಬಂದಿರುವ ಎಲ್ಲರೂ ಭತ್ತದ ತೆನೆ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತರನ್ನು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶ್ರೀಧರ್ ರಾವ್ ಮತ್ತು ಇತರ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು. ಬಂದಿರುವಂತಹ ಎಲ್ಲಾ ಭಕ್ತರಿಗೂ ಮಧ್ಯಾಹ್ನ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಚಾಲಕ ಮಹೇಶ್ ಗೌಡ ನಿಧನ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya
error: Content is protected !!