September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ ಮಂಡಲ (ರಿ) ಇವುಗಳ ಸಹಕಾರದೊಂದಿಗೆ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಂದು ಯಜ್ಞ ಮಂಟಪ ಬದಿನಡೆ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಗಣ್ಯರು, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!