22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ ಮಂಡಲ (ರಿ) ಇವುಗಳ ಸಹಕಾರದೊಂದಿಗೆ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಂದು ಯಜ್ಞ ಮಂಟಪ ಬದಿನಡೆ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಗಣ್ಯರು, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya
error: Content is protected !!