23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
error: Content is protected !!