September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!