September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರ ಭೇಟಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!