September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಮಾನವ ಸಂಬಂಧ ತರಬೇತಿ ಕಾರ್ಯಕ್ರಮವನ್ನು ಗೇರುಕಟ್ಟೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉಜಿರೆ ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್ ಜಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ರಂಜನ್ ರಾವ್, ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್ ನಾಯಕ್, ಅಶೋಕ್ ಕುಮಾರ್ ಬಿಪಿ, ರಾಜಾರಾಮ್ ರಾವ್, ಶಾಲಾ ಮುಖ್ಯೋಪಾಧ್ಯಾಯನಿ ಈಶ್ವರಿ ಕೆ. ಮತ್ತು ಶಾಲೆಯ ಎಲ್ಲಾ ಸಹ ಶಿಕ್ಷಕರು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಆಶಾ ಯಂಗ್ ಸ್ಟಾರ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆ

Suddi Udaya

ವಿಶ್ವವಿದ್ಯಾಲಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಶಸ್ತಿ ಪ್ರದಾನ – ಸಮಾರೋಪ ಸಮಾರಂಭ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!