July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!