April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
error: Content is protected !!