24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya
error: Content is protected !!