30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸೆ. 20ರಂದು ಅಂತರ್ ತರಗತಿ ಕ್ವಿಜ್ ಸ್ಪರ್ಧೆಯು ವಾಣಿಜ್ಯ ಸಂಘದ ವತಿಯಿಂದ ನಡೆಯಿತು.

ವಾಣಿಜ್ಯ ಸಂಘದ ಸಂಯೋಜಕರಾದ ಅವಿನಾಶ್ ಲೋಬೊ ಮತ್ತು ಸಂತೋಷ್ ಇವರು ಕ್ವಿಜ್ ಸ್ಪರ್ಧೆಯನ್ನು ನಡೆಸಿಕೊಟ್ಟರು.

ಭಾಗವಹಿಸಿದ 18 ತಂಡಗಳಲ್ಲಿ 11 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಕ್ವಿಜ್ ಸ್ಪರ್ಧೆಯು ಕೌನ್ ಬನೇಗಾ ಕರೋಡ್ ಪತಿ ಮಾದರಿಯಲ್ಲಿ ಸ್ಯಾಕ್ ಲಕ್ಷಾಧಿಪತಿ ಎಂಬ ಹೆಸರಿನಲ್ಲಿ ಹೊಸತನದ ಆಲೋಚನೆಯೊಂದಿಗೆ ಯಶಸ್ವಿಯಾಗಿ ಮೂಡಿಬಂತು. ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೊ ರವರು ಶುಭ ಹಾರೈಸಿದರು.‌ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿನಲ್ಲಿ ಪಾಲ್ಗೊಂಡರು.

Related posts

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!