25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸೆ. 20ರಂದು ಅಂತರ್ ತರಗತಿ ಕ್ವಿಜ್ ಸ್ಪರ್ಧೆಯು ವಾಣಿಜ್ಯ ಸಂಘದ ವತಿಯಿಂದ ನಡೆಯಿತು.

ವಾಣಿಜ್ಯ ಸಂಘದ ಸಂಯೋಜಕರಾದ ಅವಿನಾಶ್ ಲೋಬೊ ಮತ್ತು ಸಂತೋಷ್ ಇವರು ಕ್ವಿಜ್ ಸ್ಪರ್ಧೆಯನ್ನು ನಡೆಸಿಕೊಟ್ಟರು.

ಭಾಗವಹಿಸಿದ 18 ತಂಡಗಳಲ್ಲಿ 11 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಕ್ವಿಜ್ ಸ್ಪರ್ಧೆಯು ಕೌನ್ ಬನೇಗಾ ಕರೋಡ್ ಪತಿ ಮಾದರಿಯಲ್ಲಿ ಸ್ಯಾಕ್ ಲಕ್ಷಾಧಿಪತಿ ಎಂಬ ಹೆಸರಿನಲ್ಲಿ ಹೊಸತನದ ಆಲೋಚನೆಯೊಂದಿಗೆ ಯಶಸ್ವಿಯಾಗಿ ಮೂಡಿಬಂತು. ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೊ ರವರು ಶುಭ ಹಾರೈಸಿದರು.‌ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿನಲ್ಲಿ ಪಾಲ್ಗೊಂಡರು.

Related posts

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
error: Content is protected !!