July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು.

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು
ಕೃಷಿ ಕೇತ್ರದಲ್ಲಿ ವಿಶೇಷ ಸಾಧನೆಗೈದ ನಾರಾಯಣ ನಾಯ್ಕರಿಗೆ ಸನ್ಮಾನಿಸಿ ಗೌರವಿಸಲಾಯಿತು .

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ್ ನಾಯ್ಕ, ನಿರ್ದೇಶಕರುಗಳಾದ , ಪ್ರಸಾದ್ ನಾಯ್ಕ, ಪ್ರಶಾಂತ ನಾಯ್ಕ, ತಾರನಾಥ, ಲೀಲಾವತಿ, ಸವಿತಾ ಹಾಗೂ ಸಂಘದ ಸಿಬ್ಬಂದಿ ವರ್ಗ, ಪಿಗ್ಮಿ ಸಂಗ್ರಹಗಾರರು ಹಾಗೂ ಸಂಘದ ಸದಸ್ಯರು ಹಾಜರಿದ್ದರು.

ನಿರ್ದೇಶಕ ಸೀತಾರಾಮ್ ಬಿ. ಎಸ್. ಬೆಳಾಲು ಸ್ವಾಗತಿಸಿ , ಚಿದಾನಂದ ಕಾರ್ಯಕ್ರಮ ನಿರೂಪಿಸಿ ನಿರ್ದೇಶಕ ಚೆನ್ನಕೇಶವ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya
error: Content is protected !!