23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!