ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿಯನ್ನ ಸೆ.21 ಕುವೆಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಉಚಿತವಾಗಿ ನಡೆಯಿತು.

ಸಭೆಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ, ಕೃಷಿ ಅಧಿಕಾರಿ ಚಿದಾನಂದ ಎಸ್ ಹೂಗಾರ್, ಕುವೆಟ್ಟು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ,ಸಮಿತಿ ಸದಸ್ಯರಾದ ಸಿಲ್ವೆಸ್ಟರ್ , ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸಾವಿತ್ರಿ ಹಾಗೂ ಇಲಾಖಾ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!