ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಮಾನವ ಸಂಬಂಧ ತರಬೇತಿ ಕಾರ್ಯಕ್ರಮವನ್ನು ಗೇರುಕಟ್ಟೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉಜಿರೆ ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್ ಜಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ರಂಜನ್ ರಾವ್, ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್ ನಾಯಕ್, ಅಶೋಕ್ ಕುಮಾರ್ ಬಿಪಿ, ರಾಜಾರಾಮ್ ರಾವ್, ಶಾಲಾ ಮುಖ್ಯೋಪಾಧ್ಯಾಯನಿ ಈಶ್ವರಿ ಕೆ. ಮತ್ತು ಶಾಲೆಯ ಎಲ್ಲಾ ಸಹ ಶಿಕ್ಷಕರು ಭಾಗವಹಿಸಿದ್ದರು.

Leave a Comment

error: Content is protected !!