24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya
error: Content is protected !!