25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!