July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya
error: Content is protected !!