22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಪಿಲತ್ತಡಿ ಎಂಬಲ್ಲಿ ಮರದಿಂದ ಬಿದ್ದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಜನಾರ್ಧನ ಗೌಡರಿಗೆ ರೂ 16 ಸಾವಿರ ಮೊತ್ತದ ವಿಶೇಷ ಮಂಚ ಹಾಗೂ ರೂ 11,000/- ಧನ ಸಹಾಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ರೊ. ಮೇಜರ್ ಜನರಲ್ ಎಮ್.ವಿ ಭಟ್ , ರೊ.ಡಾ। ಗೋಪಾಲಕೃಷ್ಣ ಭಟ್, ರೊ. ವಿದ್ಯಾಕುಮಾರ್ ಕಾಂಚೋಡು ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್, ಸಮಾಜ ಸೇವಕರಾದ ಕಕ್ಕನೇಜಿ ವಾಸುದೇವ ಭಟ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya
error: Content is protected !!