23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಪಿಲತ್ತಡಿ ಎಂಬಲ್ಲಿ ಮರದಿಂದ ಬಿದ್ದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಜನಾರ್ಧನ ಗೌಡರಿಗೆ ರೂ 16 ಸಾವಿರ ಮೊತ್ತದ ವಿಶೇಷ ಮಂಚ ಹಾಗೂ ರೂ 11,000/- ಧನ ಸಹಾಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ರೊ. ಮೇಜರ್ ಜನರಲ್ ಎಮ್.ವಿ ಭಟ್ , ರೊ.ಡಾ। ಗೋಪಾಲಕೃಷ್ಣ ಭಟ್, ರೊ. ವಿದ್ಯಾಕುಮಾರ್ ಕಾಂಚೋಡು ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್, ಸಮಾಜ ಸೇವಕರಾದ ಕಕ್ಕನೇಜಿ ವಾಸುದೇವ ಭಟ್ ಉಪಸ್ಥಿತರಿದ್ದರು.

Related posts

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!