ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಪಿಲತ್ತಡಿ ಎಂಬಲ್ಲಿ ಮರದಿಂದ ಬಿದ್ದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಜನಾರ್ಧನ ಗೌಡರಿಗೆ ರೂ 16 ಸಾವಿರ ಮೊತ್ತದ ವಿಶೇಷ ಮಂಚ ಹಾಗೂ ರೂ 11,000/- ಧನ ಸಹಾಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ರೊ. ಮೇಜರ್ ಜನರಲ್ ಎಮ್.ವಿ ಭಟ್ , ರೊ.ಡಾ। ಗೋಪಾಲಕೃಷ್ಣ ಭಟ್, ರೊ. ವಿದ್ಯಾಕುಮಾರ್ ಕಾಂಚೋಡು ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್, ಸಮಾಜ ಸೇವಕರಾದ ಕಕ್ಕನೇಜಿ ವಾಸುದೇವ ಭಟ್ ಉಪಸ್ಥಿತರಿದ್ದರು.

Related posts

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya
error: Content is protected !!